ಅಯೋಧ್ಯೆ ಶಿಲ್ಪಿಯಿಂದ ಗೀತಾ ಲೇಖನ ದೀಕ್ಷೆ ಸ್ವೀಕಾರ

ಉಡುಪಿ : ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಶ್ರೀ ಯೋಗೀರಾಜ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣಮಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀ ಪಾದದ್ವಯರ ಭೇಟಿ ಮಾಡಿದರು.

ಪರ್ಯಾಯ ಶ್ರೀಪಾದರು ಯೋಗೀರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.

ಯೋಗೀರಾಜ್ ಅವರು ಪರ್ಯಾಯ ಶ್ರೀಪಾದರ ಕೋಟಿಗೀತಾಲೇಖನ ಯಜ್ಞದ ವಿಷಯ ತಿಳಿದು ಸ್ವಯಂ ಪ್ರೇರಿತರಾಗಿ ಗೀತಾಲೇಖನ ದೀಕ್ಷೆ ಸ್ವೀಕರಿಸಿದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ