ನಾಯಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ.

ಅಸಾಮಿ ಒಬ್ಬನು ದ್ವಿಚಕ್ರ ವಾಹನಕ್ಕೆ ನಾಯಿಯ ಕೊರಳಿಗೆ ಸರಪಳಿ ಬಿಗಿದು ಎಳೆದೊಯ್ದ ಘಟನೆ ನಡೆದಿದೆ. ಸ್ಕೂಟರ್‌ನ ಸೀಟಿಗೆ ನಾಯಿಯನ್ನು ಕಟ್ಟಿ, ಅಸಾಮಿ ವಿಕೃತಿಯ ಮೆರೆದಿದ್ದಾನೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ವ್ಯಕ್ತಿಯ ಅಮಾನವೀಯ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

Related posts

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಹಿರಿಯ ಬಸ್ ಏಜೆoಟ್ ಬಾವಿಗೆ ಹಾರಿ ಆತ್ಮಹತ್ಯೆ!

ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್‌ಪಾಲ್ ಸುವರ್ಣ ಅಭಿನಂದನೆ