ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ ಸೆಪ್ಟೆಂಬರ್ 30ರ ಸೋಮವಾರ ನಡೆಯಿತು.

ಸಭೆಯಲ್ಲಿ ಪ್ರತಿ ವಾಹನಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಪುಟ್ ಬೋರ್ಡ್‌ನಲ್ಲಿ ಮಕ್ಕಳಿಗೆ ಅವಕಾಶ ನೀಡದಂತೆ ಮತ್ತು ಚಾಲಕರು ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸದಂತೆ ಅಲ್ಲದೆ ವಾಹನದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ತಿಳಿಸಲಾಯಿತು. ಹಾಗೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚನೆಯನ್ನು ನೀಡಲಾಯಿತು.

ಸಭೆಯಲ್ಲಿ ಮುಖ್ಯ ಶಿಕ್ಷಕರು ಹಾಜರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ