ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಉಡುಪಿ : ಮಲ್ಪೆ ಕೆಮ್ಮಣ್ಣು ಕುದ್ರು ನೆಕ್ಸ್ಟ್ ಪಡು ತೊನ್ಸೆಯಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಆಗಿದೆ.

ಮೃತರನ್ನು ಆತ್ರಾಡಿ ನಿವಾಸಿ ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ.

ಶವವನ್ನು ಮೇಲಕ್ಕೆತ್ತಲು ಅಲ್ವಿನ್, ಹರಿದಾಸ್, ಸತ್ಯ ನಿಖಿಲ್, ಸಹಕರಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಕೊಳೆತ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಇಲಾಖೆಗೆ ನೇರವಾದರು.

ಮಲ್ಪೆ ಪೊಲೀಸ್ ಠಾಣೆಯ ಎಸ್.ಐ. ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಮಾಡಿದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ