ವಿದ್ಯುತ್ ತಂತಿ ಕಂಬ ಏರಿದ ಹೆಬ್ಬಾವು : ಕರೆಂಟ್ ಶಾಕ್‌ಗೆ ಬಲಿ

ಮಂಗಳೂರು : ವಿದ್ಯುತ್ ಶಾಕ್ ತಗುಲಿ ಹೆಬ್ಬಾವೊಂದು ಮೃತಪಟ್ಟ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ.

ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದೆ.

ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ