ವಿದ್ಯುತ್ ತಂತಿ ಕಂಬ ಏರಿದ ಹೆಬ್ಬಾವು : ಕರೆಂಟ್ ಶಾಕ್‌ಗೆ ಬಲಿ

ಮಂಗಳೂರು : ವಿದ್ಯುತ್ ಶಾಕ್ ತಗುಲಿ ಹೆಬ್ಬಾವೊಂದು ಮೃತಪಟ್ಟ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ.

ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದೆ.

ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

Related posts

ಜೈಲಿನ ಜಾಮರ್‌ನಿಂದ ಸಾರ್ವಜನಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಕೊಂಕಣ ರೈಲ್ವೇ ಟ್ರ್ಯಾಕ್‌ಮೆನ್ ಮೇಲಿನಿಂದ ಬಿದ್ದು ಬ್ರೈನ್ ಡೆಡ್; ಅಂಗಾಂಗ ದಾನಕ್ಕೆ ಸಿದ್ಧತೆ

ಬಿಕರ್ನಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ