ಕರುವನ್ನು ತೊಟ್ಟಿಲಲ್ಲಿ ತೂಗುವ ಅಪರೂಪದ ಸಂಪ್ರದಾಯ

ಕಾರ್ಕಳ : ಆಕಳಿನ ಕರುವನ್ನು ಮಗುವಿನಂತೆ ತೊಟ್ಟಿಲಲ್ಲಿ ಇಟ್ಟು ತೂಗುವ ಅಪರೂಪದ ಸಂಪ್ರದಾಯವಿದೆ. ಗೋ ರಕ್ಷಣೆ ಹಾಗೂ ಸಾಕಣೆಯಲ್ಲಿ ಅಪರೂಪದ ಕೆಲಸ ಮಾಡುತ್ತಿರುವ ಕಾರ್ಕಳದ ಅನಂತಕೃಷ್ಣ ಗೋಶಾಲೆಯಲ್ಲಿ ಗೊಕರುವಿಗೆ ಧೋಳಾರೋಹಣ ಸೇವೆ ನೆರವೇರಿತು.

ಹರಕೆಯ ರೂಪದಲ್ಲಿ ಈ ಸೇವೆಯನ್ನು ನಡೆಸಲಾಗುತ್ತದೆ. ತೊಟ್ಟಿಲು ಸೇವೆಯಿಂದ ಸಂಗ್ರಹವಾಗುವ ಹಣವನ್ನು ಗೋಶಾಲೆಯ ವೆಚ್ಚಗಳಿಗೆ ಬಳಸಲಾಗುತ್ತದೆ. ಪುಟ್ಟ ಕರುವನ್ನು ತೊಟ್ಟಿಲಲ್ಲಿ ತೂಗುವ ಅಪರೂಪದ ದೃಶ್ಯ ಕಣ್ಮನ ಸೆಳೆಯುತ್ತದೆ. ಅನೇಕ ಮಂದಿ ಹರಕೆಯ ರೂಪದಲ್ಲಿ ಈ ಸೇವೆ ನಡೆಸುತ್ತಾರೆ.

Related posts

ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ – ಪರ್ಯಾಯ ಪುತ್ತಿಗೆ ಶ್ರೀ

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ವಹಿಸಿ : ಹಿಂದೂ ಮಹಾಸಭಾ

ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ನಿಧನ