ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ

ಉಡುಪಿ : ಕೆಲಸಕ್ಕೆಂದು ಮನೆಯಿಂದ ಹೋದ ಯುವಕ ಮರಳಿ ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.

ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ಯುವಕ ಫೆ.27ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ.

ಇವರು 175 ಸೆ.ಮೀ. ಎತ್ತರ, ಸಾದಾರಣ ಮೈಕಟ್ಟು, ಎಣ್ಣೆ ಕಪ್ಪು, ದುಂಡು ಮುಖ ಹೊಂದಿದ್ದು ಹಿಂದಿ, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

Related posts

ಪರಾರಿಯಾಗಲು ಯತ್ನಿಸಿದ ಆರೋಪಿಯ ರಾದ್ಧಾಂತ : ಸರಣಿ ಅಪಘಾತ, ಪೊಲೀಸರಿಂದ ಸಿನಮೀಯ ಶೈಲಿಯಲ್ಲಿ ಬಂಧನ

ಬಜೆಟ್ ಅಧಿವೇಶನ ಮುಗಿದ ಕೂಡಲೇ ಹಕ್ಕುಪತ್ರ ವಿತರಣೆಗೆ ಗಂಟಿಹೊಳೆ ಸೂಚನೆ

ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಡಾ.ನಿಕಿನ್ ಶೆಟ್ಟಿ ನೇಮಕ