ಕೆಲಸಕ್ಕೆಂದು ಹೋದ ಯುವಕ ಮರಳಿ ಬಾರದೇ ನಾಪತ್ತೆ

ಉಡುಪಿ : ಕೆಲಸಕ್ಕೆಂದು ಮನೆಯಿಂದ ಹೋದ ಯುವಕ ಮರಳಿ ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.

ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ಯುವಕ ಫೆ.27ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ.

ಇವರು 175 ಸೆ.ಮೀ. ಎತ್ತರ, ಸಾದಾರಣ ಮೈಕಟ್ಟು, ಎಣ್ಣೆ ಕಪ್ಪು, ದುಂಡು ಮುಖ ಹೊಂದಿದ್ದು ಹಿಂದಿ, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ