ಯುವ ಯಕ್ಷಗಾನ ಕಲಾವಿದ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ