ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್‌ರಿಂದ ಅಧಿಕಾರ ಸ್ವೀಕರಿಸಿದರು.

ಅಬೀದ ಗದ್ಯಾಳ ಅವರು ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ