ವೃದ್ಧರೋರ್ವರು ಕುಸಿದು ಬಿದ್ದು ಮೃತ್ಯು

ಉಡುಪಿ : ಕುಸಿದುಬಿದ್ದ ವೃದ್ಧರು ತಲೆಗಾದ ಗಂಭೀರ ಗಾಯದಿಂದ ಅಧಿಕ ರಕ್ತಸ್ತ್ರಾವಗೊಂಡು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಬೀಡಿನಗುಡ್ಡೆಯ ಶಾರದ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯು ರಾಮ ಭಟ್ (69ವ), ತೆಂಕಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 45 ವರ್ಷಗಳ ಕಾಲ ಅರ್ಚಕಾಗಿ ಸೇವೆ ಸಲ್ಲಿಸಿದವರೆಂದು ತಿಳಿದುಬಂದಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ