ವೃದ್ಧರೋರ್ವರು ಕುಸಿದು ಬಿದ್ದು ಮೃತ್ಯು

ಉಡುಪಿ : ಕುಸಿದುಬಿದ್ದ ವೃದ್ಧರು ತಲೆಗಾದ ಗಂಭೀರ ಗಾಯದಿಂದ ಅಧಿಕ ರಕ್ತಸ್ತ್ರಾವಗೊಂಡು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಬೀಡಿನಗುಡ್ಡೆಯ ಶಾರದ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯು ರಾಮ ಭಟ್ (69ವ), ತೆಂಕಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 45 ವರ್ಷಗಳ ಕಾಲ ಅರ್ಚಕಾಗಿ ಸೇವೆ ಸಲ್ಲಿಸಿದವರೆಂದು ತಿಳಿದುಬಂದಿದೆ.

Related posts

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ – ವಿವಿಧ ಯೋಜನೆಗಳ ಬಗ್ಗೆ ಚರ್ಚೆ

ಮನೆಯಲ್ಲಿದ್ದ ವೃದ್ಧೆಯ ಚಿನ್ನ ಎಗರಿಸಿದ ಖತರ್ನಾಕ್ ಕಳ್ಳ

ಪ್ರಮೋದ್ ಮಧ್ವರಾಜ್‌ರನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹ