ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ – 7 ಮಂದಿ ಬಂಧನ

ಶಂಕರನಾರಾಯಣ : ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ಸಂಜೆ ವೇಳೆ ಅಕ್ರಮವಾಗಿ ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಹರೀಶ್, ಪ್ರಕಾಶ್, ಮಂದಾರ, ಸಿದ್ದಾರ್, ನಾಗರಾಜ್, ಮುಖೇಶ್, ಚಿರಾಗ್ ಬಂಧಿತ ಆರೋಪಿಗಳು. ಬಂಧಿತರಿಂದ 13700ರೂ. ನಗದು, 7 ಮೊಬೈಲ್ ಪೋನ್‌ಗಳು, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!