ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ, ತೇರ್ಗಡೆಯಾದ ಅನುಶ್ರೀ ನಿಟ್ಟೆ

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅನುಶ್ರೀ ಅವರು ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ಮೂಲಕ ತೇರ್ಗಡೆ ಹೊಂದಿದ್ದಾರೆ.

ಇವರು ನಿಟ್ಟೆ ಗಣೇಶ್ ಆಚಾರ್ಯ ಮತ್ತು ವೀಣಾ ಆಚಾರ್ಯ ದಂಪತಿಗಳ ಸುಪುತ್ರಿಯಾಗಿದ್ದು, ಮಂಗಳೂರಿನ ಪಿ.ಪಿ.ಕೆ ಅಂಡ್ ಅಸೋಸಿಯೇಟ್ ಸಂಸ್ಥೆಯಲ್ಲಿ ಸಿ.ಎ ಪ್ರಶಾಂತ್ ಪೈ ಕೆ. ಯವರ ಅಧೀನದಲ್ಲಿ ಆರ್ಟಿಕಲ್‌ಶಿಪ್ ನಡೆಸಿರುತ್ತಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ