ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಉಡುಪಿ : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು, ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ