ಶ್ರೀ ಕೃಷ್ಣ ಮಠಕ್ಕೆ ಬಿ. ವೈ. ವಿಜಯೇಂದ್ರ ಭೇಟಿ

ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Related posts

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ