ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರು ಆಸ್ಪತ್ರೆಗೆ ರವಾನೆ : ಈಶ್ವರ ಮಲ್ಪೆ ನೆರವು

ಉಡುಪಿ : ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್‌ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕರೆದುಕೊಂಡು ಹೋದರು.

ಮಣಿಪಾಲ, ಹಿರಿಯಡಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಚಾರ್ಮಾಡಿ, ಮೂಡಿಗೆರೆ, ಬೇಳೂರು, ಹಾಸನ, ಚನ್ನರಾಯಪಟ್ಟಣ, ಬೇಳೂರು ಕ್ರಾಸ್‌, ನೆಲಮಂಗಲದ ಮೂಲಕ ಜಯದೇವ ಆಸ್ಪತ್ರೆಗೆ ತಲುಪಿಸಲಾಯಿತು.

Related posts

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವ ರಹೀಂ ಖಾನ್‌ರವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ, ಜಿಲ್ಲಾಡಳಿತದಿಂದ ತೆರವು

ಯಕ್ಷಗಾನ ಬೆಳವಣಿಗೆಗೆ ಮಕ್ಕಳ ಮೇಳಗಳ ಕೊಡುಗೆ ಅನನ್ಯ – ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು