ಬೋಳಿಯಾರ್ ಚೂರಿ ಇರಿತ ಪ್ರಕರಣ; ಜೂನ್ 18‌ರಂದು ಬೃಹತ್ ಜನಾಂದೋಲನ ಜನಜಾಗೃತಿ ಸಭೆ : ಹಿಂಜಾವೇ ಕರೆ

ಬೊಳಿಯಾರ್ ಹಿಂದು ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣವನ್ನು ಖಂಡಿಸಿ ಜೂನ್ 18‌ರ ಮಂಗಳವಾರದಂದು ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಅಸೈಗೋಳಿ ಮೈದಾನದಲ್ಲಿ ಹಿಂದು ಜನಜಾಗೃತಿ ಸಮಿತಿ ಉಳ್ಳಾಲ ತಾಲೂಕು ಇದರ ನೇತೃತ್ವದಲ್ಲಿ ಬೃಹತ್ ಜನಾಂದೋಲನ ಜನಜಾಗೃತಿ ಸಭೆ ನಡೆಯಲಿದೆ. ಹಿಂದು ಸಮಾಜ ಬೃಹತ್ ಸಂಖ್ಯೆಯಲ್ಲಿ ಅಸೈಗೊಳಿಯಲ್ಲಿ ಜಾಗೃತಿಯಾಗುವಂತೆ ಹಿಂ.ಜಾ.ವೇ.ಕರೆ ನೀಡಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ