ಬೋಳಿಯಾರ್ ಚೂರಿ ಇರಿತ ಪ್ರಕರಣ; ಜೂನ್ 18‌ರಂದು ಬೃಹತ್ ಜನಾಂದೋಲನ ಜನಜಾಗೃತಿ ಸಭೆ : ಹಿಂಜಾವೇ ಕರೆ

ಬೊಳಿಯಾರ್ ಹಿಂದು ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣವನ್ನು ಖಂಡಿಸಿ ಜೂನ್ 18‌ರ ಮಂಗಳವಾರದಂದು ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಅಸೈಗೋಳಿ ಮೈದಾನದಲ್ಲಿ ಹಿಂದು ಜನಜಾಗೃತಿ ಸಮಿತಿ ಉಳ್ಳಾಲ ತಾಲೂಕು ಇದರ ನೇತೃತ್ವದಲ್ಲಿ ಬೃಹತ್ ಜನಾಂದೋಲನ ಜನಜಾಗೃತಿ ಸಭೆ ನಡೆಯಲಿದೆ. ಹಿಂದು ಸಮಾಜ ಬೃಹತ್ ಸಂಖ್ಯೆಯಲ್ಲಿ ಅಸೈಗೊಳಿಯಲ್ಲಿ ಜಾಗೃತಿಯಾಗುವಂತೆ ಹಿಂ.ಜಾ.ವೇ.ಕರೆ ನೀಡಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ