ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸಾವು

ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟವರು.

ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ