ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ : ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.

ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಅವರು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಕಲಾ ವಿಭಾಗದಲ್ಲಿ ಓದುತ್ತಿದ್ದರು. ಪೆರಂಪಳ್ಳಿಯಲ್ಲಿ ಎನ್.ಎಸ್.ಎಸ್.ಕ್ಯಾಂಪ್‌‌ನಲ್ಲಿ ಇದ್ದಾಗ ತಲೆಯ ನರದ ರಕ್ತಸ್ರಾವದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು.

Related posts

ರಾಮಮಂದಿರದಲ್ಲಿ ಕದ್ದ ರಾಮನ ಮೂರ್ತಿಗಳನ್ನು ಹೊಳೆಬದಿಯಲ್ಲಿ ಬಿಟ್ಟುಹೋದ ಕಳ್ಳರು!

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಹೊಸ ಕೋಚ್‌ಗಳಲ್ಲಿ ಲೋಪ : ದೂರು ನಿವಾರಣೆಗೆ ಸಚಿವರನ್ನು ಭೇಟಿಯಾದ ಸಂಸದ ಕೋಟ

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕೆಎಂಸಿಯಲ್ಲಿ ಬಾಲ್ಯದ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ