ಭಾರಿ ಮಳೆ ನಡುವೆ ಪವರ್ ಮ್ಯಾನ್‌ಗಳ ಮುಂದುವರಿದ ಕರ್ತವ್ಯ…

ಉಡುಪಿ : ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಪರಿಸ್ಥಿತಿಯಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಮಟ್ಟು ಬಿದ್ದು ವಿದ್ಯುತ್ ನಿಲುಗಡೆಯಾಗಿದೆ. ಮೆಸ್ಕಾಂ ಪವರ್‌ಮ್ಯಾನ್‌ಗಳು ಈ ಸಂದರ್ಭದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜೀವನ ಹಂಗನ್ನು ತೊರೆದು ವಿದ್ಯುತ್ ಸಂಪರ್ಕವನ್ನು ದುರಸ್ಥಿಗೊಳಿಸುತ್ತಿರುವ ಪವರ್ ಮ್ಯಾನ್‌ಗಳ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಮೆಸ್ಕಾಂ ಪವರ್ ಮ್ಯಾನ್‌ಗಳ ಕರ್ತವ್ಯವ ಪ್ರಜ್ಞೆಗೆ ನೆಟ್ಟಿಗರು ಹ್ಯಾಟ್ಸಾಪ್ ಹೇಳುತ್ತಿದ್ದಾರೆ.

ಭಯಂಕರ ಮಳೆಯಲ್ಲಿ ಉಡುಪಿ ಜಿಲ್ಲೆಯ ನಾಲ್ವರು ಮೆಸ್ಕಾಂ ಪವರ್ ಮ್ಯಾನ್‌‌ಗಳ ವಿದ್ಯುತ್ ದುರಸ್ಥಿ ವಿಡಿಯೋ ವೈರಲ್ ಆಗಿದೆ!

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ