ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

ಕಾಪು : ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಕೊಡಮಾಡಿದ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಮೆನೇಜಸ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಭೋಜರಾಜ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಯಶೋಧ ಹಾಗೂ ಸಹ ಶಿಕ್ಷಕರು, ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ