ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಭೇಟಿ

ಉಡುಪಿ : ಕೇಂದ್ರ ಸರ್ಕಾರದ ಎಂ‌‌ಎಸ್‌ಡಿ‌ಸಿ, ಎನ್‌ಸಿವಿಇಟಿ ಮಾಜಿ ಅಧ್ಯಕ್ಷರು ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ ಪ್ರಸಾದ ಸ್ವೀಕರಿಸಿದರು.

ಕೇಂದ್ರ ಸರ್ಕಾರದ ಎಂ‌ಎಸ್‌ಡಿ‌ಸಿ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಮಾರ್, ಎಂಸಿಎ ಬಿಕ್ರಮ್ ಜೀತ್‌ ಕಲ್ಸಿ, ಕೌಶಲ್ಯ ವಿಭಾಗ ಮುಖ್ಯಸ್ಥ ಡಾ. ಅಂಜಯ್, ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ರಿಜಿಸ್ಟ್ರಾರ್ ಡಾ. ನಾರಾಯಣ ಶೆಣೈ, ಮಟ್ಟು ಶ್ರೀ ಲಕ್ಷ್ಮೀನಾರಾಯಣ ರಾವ್ ಹಾಗೂ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.

Related posts

ಷೇರು ವಹಿವಾಟಿನ ಬಗ್ಗೆ ಸಲಹೆ ನೀಡುವುದಾಗಿ ಯುವಕನಿಗೆ ವಂಚನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ಉದ್ಘಾಟನೆ – ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ

ತ್ಯಾಜ್ಯ ವಿಂಗಡಣೆ ಉಲ್ಲಂಘನೆಗೆ ಕಠಿಣ ದಂಡ ವಿಧಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧಾರ