ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಭೇಟಿ

ಉಡುಪಿ : ಕೇಂದ್ರ ಸರ್ಕಾರದ ಎಂ‌‌ಎಸ್‌ಡಿ‌ಸಿ, ಎನ್‌ಸಿವಿಇಟಿ ಮಾಜಿ ಅಧ್ಯಕ್ಷರು ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ ಪ್ರಸಾದ ಸ್ವೀಕರಿಸಿದರು.

ಕೇಂದ್ರ ಸರ್ಕಾರದ ಎಂ‌ಎಸ್‌ಡಿ‌ಸಿ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಮಾರ್, ಎಂಸಿಎ ಬಿಕ್ರಮ್ ಜೀತ್‌ ಕಲ್ಸಿ, ಕೌಶಲ್ಯ ವಿಭಾಗ ಮುಖ್ಯಸ್ಥ ಡಾ. ಅಂಜಯ್, ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ರಿಜಿಸ್ಟ್ರಾರ್ ಡಾ. ನಾರಾಯಣ ಶೆಣೈ, ಮಟ್ಟು ಶ್ರೀ ಲಕ್ಷ್ಮೀನಾರಾಯಣ ರಾವ್ ಹಾಗೂ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ