ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದು, ಸಕಲೇಶಪುರ ಕಡೆಯಿಂದ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಗಾಯಗೊಂಡಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ