ಕೊರಗರ ಹೋರಾಟಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೆಂಬಲ

ಮಣಿಪಾಲ : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವತಿಯಿಂದ ಸಮುದಾಯದ ಯುವ ಜನರ 100% ಉದ್ಯೋಗ ಭರವಸೆ ಈಡೇರಿಕೆಗಾಗಿ ಹಾಗೂ ಕೃಷಿ ಭೂಮಿ ಹಕ್ಕು ಪತ್ರ ಮಂಜೂರಾತಿಗಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಕಳೆದ 7 ದಿನಗಳಿಂದ ಅಹೋ ರಾತ್ರಿ ನಿರಂತರ ಧರಣಿ ಸತ್ಯಾಗ್ರಹ ನಡೆಯುತ್ತಿದೆ.

ಇಂದು ಸತ್ಯಾಗ್ರಹದಲ್ಲಿ ಭಾಗವಹಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೊರಗ ಸಮುದಾಯದ ಜೊತೆಯಲ್ಲಿ ಇರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಮನವಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ