ವಿಜಯವಾಣಿ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ನಿಧನ

ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ.

ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಗಿರೀಶ್ ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಗಿರೀಶ್ ಅವರ ನಿಧನಕ್ಕೆ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

Related posts

“ಸಿದ್ದರಾಮಯ್ಯನವರು ನನಗೆ ಹೆಲ್ಪ್ ಮಾಡಬೇಕು” – ಇಂದು ಶರಣಾದ ನಕ್ಸಲ್ ಲಕ್ಷ್ಮೀ ಹೇಳಿಕೆ

ಉದ್ಯಮಿಯನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದರೋಡೆ..!

ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್‌ಪಾಲ್ ಎ ಸುವರ್ಣ