ಕರ್ಕಶ ಸೈಲೆನ್ಸರ್ ಶಬ್ದ : ದಂಡ ವಿಧಿಸಿ ಸೈಲೆನ್ಸರ್ ತೆರವು

ಉಡುಪಿ : ನಗರ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಓಡಾಡುತ್ತಿದ್ದ ಮೋಟಾರ್ ಸೈಕಲ್‌ನ್ನು ಜಪ್ತಿ ಮಾಡಿ, ದಂಡವನ್ನು ವಿಧಿಸಿ ಮೋಟಾರ್ ಸೈಕಲ್ಲಿನ ಸೈಲೆನ್ಸರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಶೋಕಿಗಾಗಿ ಕರ್ಕಶ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ.

Related posts

ಮಲ್ಪೆಯಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ; ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ

ಸಾಮಾಜಿಕ ಸಮಾನತೆ ಮತ್ತು ಸಹಬಾಳ್ವೆ ಅಂಬೇಡ್ಕರ್‌ರವರ ಆಶಯವಾಗಿತ್ತು : ಜಯನ್ ಮಲ್ಪೆ

ಇಂದ್ರಾಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವೆಗೆ, ಮೇಲ್ಛಾವಣಿ ಅಳವಡಿಸುವಂತೆ ಆಗ್ರಹ