ಇಂದ್ರಾಣಿ ಒಡಲಲ್ಲಿ ಅಪಾರ ತ್ಯಾಜ್ಯ

ಇಂದ್ರಾಣಿ ಕಾಲುವೆಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದು, ಪ್ಲಾಸ್ಟಿಕ್ ಬಾಟಲಿ, ಬಟ್ಟೆ ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ `ಪ್ರಮಾಣದಲ್ಲಿ ಶೇಖರಣೆಗೊಂಡಿದೆ. ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಶೇಖರಣೆಗೊಂಡಿದೆ. ಎಲ್ಲ ತ್ಯಾಜ್ಯವನ್ನು ಸಂಸ್ಕರಣ ಘಟಕಕ್ಕೆ ಕಳುಹಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ