ಇಂದ್ರಾಣಿ ಒಡಲಲ್ಲಿ ಅಪಾರ ತ್ಯಾಜ್ಯ

ಇಂದ್ರಾಣಿ ಕಾಲುವೆಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದು, ಪ್ಲಾಸ್ಟಿಕ್ ಬಾಟಲಿ, ಬಟ್ಟೆ ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ `ಪ್ರಮಾಣದಲ್ಲಿ ಶೇಖರಣೆಗೊಂಡಿದೆ. ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಶೇಖರಣೆಗೊಂಡಿದೆ. ಎಲ್ಲ ತ್ಯಾಜ್ಯವನ್ನು ಸಂಸ್ಕರಣ ಘಟಕಕ್ಕೆ ಕಳುಹಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ