‘ಕನಸಿನ ಕನ್ಯೆ’ ಮಾಲಾಶ್ರೀ ಕೃಷ್ಣಮಠಕ್ಕೆ ಭೇಟಿ – ದೇವರ ದರ್ಶನ

ಉಡುಪಿ : ಕನ್ನಡ ಚಿತ್ರರಂಗದ ‘ಕನಸಿನ ಕನ್ಯೆ’ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.

ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ ಪರ್ಯಾಯದಲ್ಲಿ ಕೋಟಿ ಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ