ಕನ್ನಡ ಚಿತ್ರನಟರಿಂದ ಶ್ರೀಕೃಷ್ಣ ದರ್ಶನ – ಕೋಟಿಗೀತಾಲೇಖನ ಯಜ್ಞ ದೀಕ್ಷೆ

ಉಡುಪಿ : ಕನ್ನಡ ಚಲನಚಿತ್ರ ರಂಗದ ನಟರಾದ ಶ್ರೀಮುರಳಿ, ಅಜಯ್‌ರಾವ್ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಅನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಮಂತ್ರಾಕ್ಷತೆಯೊಂದಿಗೆ ಕೋಟಿಗೀತಾಲೇಖನ ಯಜ್ಞದ ದೀಕ್ಷೆ ಪಡೆದರು. ಈ ಸಂದರ್ಭ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಮಠದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ