ಕಾತ್ಯಾಯಿನಿ ಕುಂಜಿಬೆಟ್ಟುಗೆ ‘ಎಂ.ಕೆ.ಇಂದಿರಾ’ ಪುಸ್ತಕ ಪ್ರಶಸ್ತಿ

ಕರ್ನಾಟಕ ಸಂಘ (ರಿ) ಶಿವಮೊಗ್ಗ – ಪುಸ್ತಕ ಬಹುಮಾನ ಘೋಷಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾ ಕೃತಿಯು ‘ಎಂ ಕೆ ಇಂದಿರಾ ಪ್ರಶಸ್ತಿ’ಗೆ ಪಾತ್ರವಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಇದೇ ತಿಂಗಳು 22ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ