ಶಿಗ್ಗಾವಿ ಉಪಚುನಾವಣೆ ಉಸ್ತುವಾರಿಯಾಗಿ ಮಂಜುನಾಥ ಭಂಡಾರಿ ನೇಮಕ

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ವಿನಯ್ ಕುಲಕರ್ಣಿ ಮತ್ತು ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದ್ದು ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ HUDA ಅಧ್ಯಕ್ಷರಾದ ಶಾಕಿರ್ ಸನದಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ರ್ಶಿ ವಿಜಯ್ ಮತ್ತಿಕಟ್ಟಿ ಅವರು ಹುಬ್ಬಳ್ಳಿಯಲ್ಲಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಾಲರಾಜ್ ನಾಯ್ಕ್ ಮತ್ತು ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರುಗಳು ಉಪಸ್ಥಿತರಿದ್ದರು.

Related posts

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours