ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಜಿಹಾದಿಗಳಿಂದ ನಡೆಯುತ್ತಿರುವ ಹಿಂದೂ ನರಮೇಧವನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ಕಾರ್ಕಳ : ಅಭಿನವ ಭಾರತ ವತಿಯಿಂದ ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಜಿಹಾದಿಗಳಿಂದ ನಡೆಯುತ್ತಿರುವ ಹಿಂದೂ ನರಮೇಧವನ್ನು ಖಂಡಿಸಿ ಪ್ರತಿಭಟನೆ ನಡೆಯಲಿದೆ.

ಇಂದು ಸಂಜೆ 5 ಗಂಟೆಗೆ ಕಾರ್ಕಳ ಅನಂತಶಯನ ದೇವಸ್ಥಾನದಿಂದ ಪ್ರಾರಂಭವಾಗಿ ಕಾರ್ಕಳ ಬಸ್ ನಿಲ್ದಾಣದ ತನಕ ಮೆರವಣಿಗೆ ಸಾಗಲಿದೆ.

ಬಾಂಗ್ಲಾದೇಶದ ಹಿಂದೂ ದೇವಸ್ಥಾನಗಳ ಮೇಲೆ ಮತ್ತು ಬಾಂಗ್ಲಾ ಹಿಂದೂಗಳ ಮೇಲೆ ಆಗುತ್ತಿರುವ ಅತಿಕ್ರೂರ ದಾಳಿಯನ್ನು ಖಂಡಿಸಲು ಕಾರ್ಕಳದ ಸಮಸ್ತ ಹಿಂದೂ ಸಮಾಜದ ಮುಂದಾಳುತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಅಭಿನವ ಭಾರತ ಆಯೋಜನೆ ಮಾಡಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ