ಪೆರ್ಡೂರು ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು : ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯ, ಪೆರ್ಡೂರು ಇಲ್ಲಿಗೆ ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿಗಳಾದ ಶೋಭಾ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಉಪಸ್ಥಿತರಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ