ಸೆ. 02 ರಂದು ಕೊಡವೂರಿನಲ್ಲಿ ಪ್ರಜ್ಞಾ ಇವರಿಂದ ನೃತ್ಯಶಂಕರ ಕಾರ್ಯಕ್ರಮ

ಉಡುಪಿ : ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ‘ನೃತ್ಯಶಂಕರ’ ಸರಣಿ 61 ಪ್ರಸ್ತುತಿ ಪ್ರಜ್ಞಾ ಇವರ ಕಾರ್ಯಕ್ರಮ ಸೆಪ್ಟೆಂಬರ್ 2 ಸೋಮವಾರ ಸಂಜೆ 6-25 ರಿಂದ 7-25 ಗಂಟೆಯವರೆಗೆ ದೇವಳದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ