ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

ಕಾರ್ಕಳ : ತಾಲೂಕು ಸರಕಾರಿ ಆಸ್ಪತ್ರೆ, ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎ. 18ರಂದು ತಾಲೂಕು ಉಸ್ತುವಾರಿ ನೋಡಲ್ ಅಧಿಕಾರಿ ಅಜಯ್ ಭೇಟಿ ನೀಡಿ‌‌ ಪರಿಶೀಲನೆ ನಡೆಸಿದರು.

ಈ ವೇಳೆ‌ ಸೌಲಭ್ಯಗಳು, ಸಿಬ್ಬಂದಿ ವರ್ಗ, ದಾಖಲೆಗಳ ಪರಿಶೀಲನೆ ನಡೆಸಿದ ಅವರು ರೋಗಿಗಳೊಂದಿಗೆ ಮಾತನಾಡಿದರು.

ಈ ಸಂದರ್ಭ ತಹಶಿಲ್ದಾರ್ ಪ್ರದೀಪ್ ಆರ್., ತಾಲೂಕು ಆರೋಗ್ಯ ಅಧಿಕಾರಿ ಸಂದೀಪ್‌ ಕುಡ್ವ, ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ