ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಕಾಮಗಾರಿ ವೀಕ್ಷಿಸಿದ ಸಂಸದ ಶ್ರೀನಿವಾಸ ಪೂಜಾರಿ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿ ಹಲವಾರು ಸಮಸ್ಯೆ ಹೊಂದಿದೆ. ಈ ಕಾಮಗಾರಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದ್ದಾರೆ.

ಕಾಮಗಾರಿ ವಿಳಂಬದಿಂದ ದಿನ ನಿತ್ಯ ಆಗುತ್ತಿರುವ ಸಮಸ್ಯೆಯ ಕುರಿತು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಿದ್ದಾರೆ.

ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಜೊತೆ ಚರ್ಚಿಸಿದ್ದಾರೆ.

ಮಳೆಗಾಲದಲ್ಲಿ ಅವಘಡಗಳು ಸಂಭವಿಸುವ ಮೊದಲೇ ಕಾಮಗಾರಿ ಮುಗಿಸುವಂತೆ ಸಂಸದರು ಸೂಚಿಸಿದರು.

Related posts

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ….

Much Awaited Tulu movie Gajanana Cricketers set for worldwide release in January 2026

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ