Saturday, February 22, 2025
Banner
Banner
Banner
Home » ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

by NewsDesk

ಉಡುಪಿ : ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಆಗಸ್ಟ್ 27 ರಂದು ನಡೆಯುವ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲುಕು ಘಟಕ ಏರ್ಪಡಿಸುವ, ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆಯು ಪರ್ಯಾಯ ಪುತ್ತಿಗೆ ಮಠದ ದಿವಾಣರಾದ ನಾಗರಾಜ ಆಚಾರ್ಯ ಹಾಗೂ ಮಠದ ವಿದೇಶ ಕಾರ್ಯದರ್ಶಿಗಳಾದ ಪ್ರಸನ್ನ ಆಚಾರ್ಯ, ಹಾಗೂ ಪರ್ಯಾಯ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ರಮೇಶ್ ಭಟ್ ಕೆ, ಇವರ ಉಪಸ್ಥಿತಿಯೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಸಮ್ಮೇಳನದ ಸಂಪೂರ್ಣ ಮಾಹಿತಿಯನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಅವರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಸುವರ್ಣ ಕಟಪಾಡಿ ಮಾಹಿತಿ ನೀಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರಾಘವೇಂದ್ರ ಕರ್ವಾಲ್ ಅವರು ಹಾಗೂ ಉಡುಪಿ ತಾಲೂಕು ಅಧ್ಯಕ್ಷರಾದ ಮಾಯಾ ಕಾಮತ್, ಉಡುಪಿ ತಾಲುಕು ಸಂಚಾಲಕರಾದ ಪ್ರಭಾ ರಾವ್ ಇವರು ಉಪಸ್ಥಿತರಿದ್ದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb