ಕಂಚಿನಡ್ಕ ಟೋಲ್ ನಿರ್ಮಾಣಕ್ಕೆ ತಾತ್ಕಾಲಿಕ ತಡೆ ನೀಡಿದ ಲೋಕೋಪಯೋಗಿ ಇಲಾಖೆ..!

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

ಟೋಲ್ ಕೇಂದ್ರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಂದ ಈ ಅಧಿಕೃತ ಆದೇಶ ಹೊರ ಬಿದ್ದಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ