ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ನೇಮಕ

ಬ್ರಹ್ಮಾವರ : ಉಡುಪಿ ವಿಧಾನಸಭೆ ಕ್ಷೇತ್ರದ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾ‌ರ್ ನೇಮಕ ಮಾಡಿ ಆದೇಶಿಸಿದ್ದಾರೆ.

ತಕ್ಷಣ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

Related posts

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ

2025ರ ಕ್ಯೂಎಸ್ ಸಬ್ಜೆಕ್ಟ್ ಶ್ರೇಯಾಂಕದಲ್ಲಿ ಮಹತ್ವದ ಸಾಧನೆ – ಲೈಫ್ ಸೈನ್ಸಸ್ ಮತ್ತು ಮೆಡಿಸಿನ್ ವಿಭಾಗದಲ್ಲಿ 24 ಸ್ಥಾನಗಳ ಏರಿಕೆ ಕಂಡ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ)

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ : ಮಾ.16ರಂದು ಶ್ರೀಮನ್ಮಹಾರಥೋತ್ಸವ, ಮಾ.17ರಂದು ಆರಾಟೋತ್ಸವ