ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಶಾಹುಲ್ ಹಮೀದ್ ನೇಮಕ

ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ದಿವಂಗತ ಕೆ. ಅಬ್ದುಲ್ ರಹಿಮಾನ್ ಮತ್ತು ನೆಬಿಸಾ ದಂಪತಿಯ ಪುತ್ರನಾದ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್, ಮಂಗಳೂರು ಎಸ್‌‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ.

ಇವರು ಮಾಜಿ ಅಡ್ವೊಕೇಟ್ ಜನರಲ್ ಶ್ರೀ ಬಿ.ವಿ. ಆಚಾರ್ಯ ಅವರ ಬಳಿ ವಕೀಲರಾಗಿ ಅಭ್ಯಾಸ ಮಾಡಿದ್ದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ