ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿಯ ದ್ವಿಭಾಜಕದ ಕಲ್ಲುಗಳು ಜೆಸಿಬಿಯಿಂದ ಶಿಫ್ಟ್; ಸುಗಮ ಸಂಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ

ಉಡುಪಿ : ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ರಸ್ತೆಯು ಕಿರಿದಾಗಿದ್ದು, ಪದೇ ಪದೇ ಅಪಘಾತಗಳು ನಡೆಯುತ್ತಿದ್ದ ಕಾರಣ ಮಾನ್ಯ ಪೊಲೀಸ್ ಉಪಾಧಿಕ್ಷಕರದ ಡಿ ಟಿ ಪ್ರಭುರವರ ಮಾರ್ಗದರ್ಶನದಲ್ಲಿ, ಮಾನ್ಯ ಮಣಿಪಾಲ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ ವಿ ರವರ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ರಾ ಹೆ 166 ಎ ರಲ್ಲಿ ರಸ್ತೆಯ ಮದ್ಯೆ ದ್ವಿಭಾಜಕಕ್ಕೆ ಹಾಕಿರುವ ಕಲ್ಲುಗಳನ್ನು ಜೆಸಿಬಿಯಿಂದ ತೆಗೆಸಿ ಅಲ್ಲಿ ಬ್ಯಾರಿಕೆಡ್ಗಳನ್ನು ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ