ಶ್ರೀ ಕೃಷ್ಣ ಜನ್ಮಾಷ್ಟಮಿ ಪೂರ್ವಭಾವಿ ಸಮಾಲೋಚನಾ ಸಭೆ ಸಂಪನ್ನ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಿಂದ ಈ ಬಾರಿ ವಿಜೃಂಭಣೆಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಐದನೇ ಸಮಾಲೋಚನಾ ಸಭೆಯು ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ನಡೆಯಿತು.

ಈ ವರ್ಷ ಉತ್ಸವವು ಒಂದು ತಿಂಗಳಕಾಲ ನಡೆಯಲಿದ್ದು ಸಭೆಯಲ್ಲಿ ಮಾಜಿ ಶಾಸಕರಾದ ರಘುಪತಿ ಭಟ್, ರಂಜನ್ ಕಲ್ಕೂರ್, ದಿವಾನರಾದ ನಾಗರಾಜಾಚಾರ್ಯ, ಪ್ರಸನ್ನಾಚಾರ್ಯ, ರಮೇಶ್ ಭಟ್, ರವೀಂದ್ರಾಚಾರ್ಯ ಮೊದಲಾದವರಲ್ಲದೆ, ಹೆಚ್ಚಿನ ಕಾರ್ಯಕರ್ತರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!