ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

ಉಡುಪಿ : ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಉಡುಪಿ ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್ ಮೂರು ದಶಕಗಳಿಂದ ಹೆಚ್ಚುಕಾಲ ಮುನ್ನಡೆಸಿದ್ದರು. ಅವರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ