ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

ಉಡುಪಿ : ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಉಡುಪಿ ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್ ಮೂರು ದಶಕಗಳಿಂದ ಹೆಚ್ಚುಕಾಲ ಮುನ್ನಡೆಸಿದ್ದರು. ಅವರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ