ಕೃಷ್ಣಮಠದಲ್ಲಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಕೃಷ್ಣಮಠದ ಮುಖ್ಯ ದ್ವಾರದ ಬಳಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಪರ್ಯಾಯ ಶ್ರೀ ಪುತ್ತಿಗೆ ಸುಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರ ಸಭಾ ಸದಸ್ಯೆ ಮಾನಸ ಪೈ, ಮಠದ ದಿವಾನರಾದ ನಾಗರಾಜ ಆಚಾರ್ಯ, ರಮಣ ಆಚಾರ್ಯ, ಹಾಗೂ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಭಾರಿಗಳವರಾದ ವೆಂಕಟೇಶ್ ಮೆಹಂದಲೆ, ಜಗದೀಶ ಕುಮಾರ್, ಲೀಲಾ ಆರ್ ಅಮೀನ್, ಹರಿಪ್ರಸಾದ ಕೆ, ನಾಗರಾಜ್ ಶೇಟ್, ಡಿ.ಟಿ.ಅಮೀನ್, ಗಿರೀಶ್, ಶ್ರೀಪತಿ ಭಟ್, ಲಕ್ಷ್ಮೀ ಸುವರ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್